ಪುತ್ತೂರು: ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆಗೊಂಡಿರುತ್ತಾರೆ.ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಇವರು ಸಾಹಿತ್ಯ,ಬರವಣಿಗೆ,ತರಬೇತಿ,ಸಂಪನ್ಮೂಲ ವ್ಯಕ್ತಿಯಾಗಿ ಇನ್ನಿತರ ಕ್ಷೇತ್ರದಲ್ಲಿ ಅಪ್ರತಿಮ ಸಾಧಕರು.ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500 ಮಿಕ್ಕಿ ಅಧಿಕ ಕಾರ್ಯಕ್ರಮಗಳನ್ನು ಅಯೋಜಿಸಿ ಸುಮಾರು ಎಂಬತ್ತು ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ ತರಬೇತಿ ಇನ್ನಿತರ ವಿಷಯಗಳ ಕುರಿತಾಗಿ ಶಾಲಾ ಕಾಲೇಜು, ಯುವಕ ಯುವತಿ ಮಂಡಲ ಮುಂತಾದವರಿಗೆ ತರಬೇತಿ ನೀಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳವನ್ನು ಅಯೋಜಿಸಿ ಹಲವಾರು ಯುವಜನರಿಗೆ ಉದ್ಯೋಗಕ್ಕೆ ನೇರವಾಗಿದ್ದಾರೆ.ಈಗಿನ ಸಾಮಾಜಿಕ ಪಿಡುಗುಗಳಾದ ಸಾಮಾಜಿಕ ಜಾಲತಾಣ,ಮಾದಕ ವ್ಯಸನ,ಇದರ ಕುರಿತಾಗಿ ಹಳ್ಳಿ ಹಳ್ಳಿಗಳಿಗೆ ತೆರಳಿ ಕಾರ್ಯಕ್ರಮ ವನ್ನು ಅಯೋಜಿಸಿ ಜಾಗೃತಿ ಮೂಡಿಸುತ್ತಿದ್ದಾರೆ.ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಹಲವಾರು ಯುವಜನ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಂಘಿಟಿಸಿರುತ್ತಾರೆ.ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ದೆಹಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಯೂತ್ ಚಾಂಪಿಯನ್ ಆಗಿ ಭಾಗವಹಿಸಿದ ಇವರು ಕರ್ನಾಟಕ ಮತ್ತು ಕೇರಳದ ಕಾರ್ಯಕ್ರಮಗಳ ತೀರ್ಪುಗಾರ ರಾಗಿದ್ದಾರೆ.ಅಂತರಾಷ್ಟ್ರೀಯ ಸಂಸ್ಥೆಗಳಾದ ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಮ್ ಇದರ ಜೀವನ ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇತುದಾರರಾಗಿರುತ್ತಾರೆ.ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಫಂಡ್ ಇದರ ವೃತ್ತಿ ಮಾರ್ಗದರ್ಶನ ತರಬೇತುದಾರರಾಗಿದ್ದಾರೆ.ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಜೀವನ ಕೌಶಲ್ಯ ತರಬೇತುದಾರರಾಗಿದ್ದಾರೆ.ಹಲವಾರು ಸಾಹಿತ್ಯ ಸಮ್ಮೇಳನ ,ಕವಿಗೊಷ್ಠಿಗಳಲ್ಲಿ ಭಾಗವಹಿಸಿದ ಇವರು ಉತ್ತಮ ಬರಹಗಾರರು ಇವರ ಲೇಖನ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.ಇವರ ಯುವಜನ ಸಂಬಂಧಿಸಿದ ಸಾಧನೆಗೆ ಕರ್ನಾಟಕ ಸರಕಾರದಿಂದ ರಾಜ್ಯ ಅತ್ಯುತ್ತಮ ಜೀವನ ಕೌಶಲ್ಯ ಸುಗಮಕಾರ ಪ್ರಶಸ್ತಿ, ಮಾಮ್ ಇನ್ಸ್ ಫೈರ್ ಆವಾರ್ಡ್,ರಾಜ್ಯ ಸಾಧನಶ್ರೀ ಪ್ರಶಸ್ತಿ, ಸಾಹಿತ್ಯ ಸರಸ್ಪತಿ ಬಿರುದು ಲಭಿಸಿದೆ.ತನ್ನ ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ ಹಿ ಪ್ರಾ ಶಾಲೆ ರಾಗಿಕುಮೇರಿ ಬಪ್ಪಳಿಗೆ,ಫ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸ.ಪ.ಪೂ ಕಾಲೇಜು ಕೊಂಬೆಟ್ಟು,ಪದವಿ ಶಿಕ್ಷಣ ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಅರ್ಥಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದಾರೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಇವರು ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ . ಪುತ್ತೂರು ಬಿರಾವು ಎಂಬಲ್ಲಿ ತಾಯಿ ಸುಶೀಲಾ, ಪತ್ನಿ ಲಾವಣ್ಯ ಅಂಚನ್ ,ತಮ್ಮ ಮೋಹನ್ ರವರೊಂದಿಗೆ ವಾಸವಿದ್ದಾರೆ.ಫೆಬ್ರವರಿ 5 ರಂದು ಮುದ್ದೇಬಿಹಾಳ ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು | 500 ಕ್ಕೂ ಮಿಕ್ಕಿ ಕಾರ್ಯಕ್ರಮಗಳ ಮುಖಾಂತರ 80,000 ಯುವಜನರಿಗೆ ತರಬೇತಿ ನೀಡಿದ ಬಿರಾವು
What's your reaction?
- 3694c
- 3694cc
- 35ai technology
- 35ajjavara
- 34alwas
- 34apology
- 33artificial intelegence
- 32avg
- 32bihar minister
- 31bjp
- 31bjp leader
- 30bjp national president
- 30bt ranjan
- 29co-operative
- 29coastal
- 28crime
- 28crime news
- 27cyclothon
- 26darmasthala
- 26death news
- 25dust bin
- 25education
- 24fraud
- 24gl
- 23gods own country
- 23gold
- 22google for education
- 21independence
- 21jewel
- 20jewellers
- 20jnana vikasa
- 19karnataka state
- 19kerala village
- 18kukke - kollur temple
- 18lokayuktha
- 17lokayuktha raid
- 17manipal
- 16minister krishna bairegowda
- 15mla ashok rai
- 15mohan alwa
- 14mudubidre
- 14nidana news
- 13nirvathu mukku
- 13nitin nabin
- 12police
- 12ptr tahasildar
- 11puttur
- 10puttur news
- 10puttur tahasildar
- 9republic
- 9revenue
- 8revenue department
- 8revenue minister
- 7school
- 7senior citizen
- 6silver
- 6society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…
ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…
ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026 ಆಯ್ಕೆ
ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಮುಚ್ಚಲು ಗಡು: ಕಮಿಷನರ್ ಗೆ ಶಾಸಕರಿಂದ ತರಾಟೆ
ಪುತ್ತೂರು: ಪುತ್ತೂರುನಗರಸಭಾ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಹೊಂಡಗಳ…
ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ!
ಮರವಂತೆ ಬೀಚ್ ಬದಿಯ ವರಾಹ ಸ್ವಾಮಿ ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ ತಾಂತ್ರಿಕ ದೋಷದ ಕಾರಣ 6…






















