ಪುತ್ತೂರು: ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆಗೊಂಡಿರುತ್ತಾರೆ.ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಇವರು ಸಾಹಿತ್ಯ,ಬರವಣಿಗೆ,ತರಬೇತಿ,ಸಂಪನ್ಮೂಲ ವ್ಯಕ್ತಿಯಾಗಿ ಇನ್ನಿತರ ಕ್ಷೇತ್ರದಲ್ಲಿ ಅಪ್ರತಿಮ ಸಾಧಕರು.ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500 ಮಿಕ್ಕಿ ಅಧಿಕ ಕಾರ್ಯಕ್ರಮಗಳನ್ನು ಅಯೋಜಿಸಿ ಸುಮಾರು ಎಂಬತ್ತು ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ ತರಬೇತಿ ಇನ್ನಿತರ ವಿಷಯಗಳ ಕುರಿತಾಗಿ ಶಾಲಾ ಕಾಲೇಜು, ಯುವಕ ಯುವತಿ ಮಂಡಲ ಮುಂತಾದವರಿಗೆ ತರಬೇತಿ ನೀಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳವನ್ನು ಅಯೋಜಿಸಿ ಹಲವಾರು ಯುವಜನರಿಗೆ ಉದ್ಯೋಗಕ್ಕೆ ನೇರವಾಗಿದ್ದಾರೆ.ಈಗಿನ ಸಾಮಾಜಿಕ ಪಿಡುಗುಗಳಾದ ಸಾಮಾಜಿಕ ಜಾಲತಾಣ,ಮಾದಕ ವ್ಯಸನ,ಇದರ ಕುರಿತಾಗಿ ಹಳ್ಳಿ ಹಳ್ಳಿಗಳಿಗೆ ತೆರಳಿ ಕಾರ್ಯಕ್ರಮ ವನ್ನು ಅಯೋಜಿಸಿ ಜಾಗೃತಿ ಮೂಡಿಸುತ್ತಿದ್ದಾರೆ.ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಹಲವಾರು ಯುವಜನ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಂಘಿಟಿಸಿರುತ್ತಾರೆ.ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ದೆಹಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಯೂತ್ ಚಾಂಪಿಯನ್ ಆಗಿ ಭಾಗವಹಿಸಿದ ಇವರು ಕರ್ನಾಟಕ ಮತ್ತು ಕೇರಳದ ಕಾರ್ಯಕ್ರಮಗಳ ತೀರ್ಪುಗಾರ ರಾಗಿದ್ದಾರೆ.ಅಂತರಾಷ್ಟ್ರೀಯ ಸಂಸ್ಥೆಗಳಾದ ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಮ್ ಇದರ ಜೀವನ ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇತುದಾರರಾಗಿರುತ್ತಾರೆ.ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಫಂಡ್ ಇದರ ವೃತ್ತಿ ಮಾರ್ಗದರ್ಶನ ತರಬೇತುದಾರರಾಗಿದ್ದಾರೆ.ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಜೀವನ ಕೌಶಲ್ಯ ತರಬೇತುದಾರರಾಗಿದ್ದಾರೆ.ಹಲವಾರು ಸಾಹಿತ್ಯ ಸಮ್ಮೇಳನ ,ಕವಿಗೊಷ್ಠಿಗಳಲ್ಲಿ ಭಾಗವಹಿಸಿದ ಇವರು ಉತ್ತಮ ಬರಹಗಾರರು ಇವರ ಲೇಖನ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.ಇವರ ಯುವಜನ ಸಂಬಂಧಿಸಿದ ಸಾಧನೆಗೆ ಕರ್ನಾಟಕ ಸರಕಾರದಿಂದ ರಾಜ್ಯ ಅತ್ಯುತ್ತಮ ಜೀವನ ಕೌಶಲ್ಯ ಸುಗಮಕಾರ ಪ್ರಶಸ್ತಿ, ಮಾಮ್ ಇನ್ಸ್ ಫೈರ್ ಆವಾರ್ಡ್,ರಾಜ್ಯ ಸಾಧನಶ್ರೀ ಪ್ರಶಸ್ತಿ, ಸಾಹಿತ್ಯ ಸರಸ್ಪತಿ ಬಿರುದು ಲಭಿಸಿದೆ.ತನ್ನ ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ ಹಿ ಪ್ರಾ ಶಾಲೆ ರಾಗಿಕುಮೇರಿ ಬಪ್ಪಳಿಗೆ,ಫ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸ.ಪ.ಪೂ ಕಾಲೇಜು ಕೊಂಬೆಟ್ಟು,ಪದವಿ ಶಿಕ್ಷಣ ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಅರ್ಥಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದಾರೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಇವರು ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ . ಪುತ್ತೂರು ಬಿರಾವು ಎಂಬಲ್ಲಿ ತಾಯಿ ಸುಶೀಲಾ, ಪತ್ನಿ ಲಾವಣ್ಯ ಅಂಚನ್ ,ತಮ್ಮ ಮೋಹನ್ ರವರೊಂದಿಗೆ ವಾಸವಿದ್ದಾರೆ.ಫೆಬ್ರವರಿ 5 ರಂದು ಮುದ್ದೇಬಿಹಾಳ ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು | 500 ಕ್ಕೂ ಮಿಕ್ಕಿ ಕಾರ್ಯಕ್ರಮಗಳ ಮುಖಾಂತರ 80,000 ಯುವಜನರಿಗೆ ತರಬೇತಿ ನೀಡಿದ ಬಿರಾವು
What's your reaction?
- 3894c
- 3794cc
- 37ai technology
- 36ajjavara
- 36alwas
- 35apology
- 35artificial intelegence
- 34avg
- 34belthangady-provocative-speech-case-conviction
- 33bihar minister
- 32bjp
- 32bjp leader
- 31bjp national president
- 31bt ranjan
- 30co-operative
- 30coastal
- 29Court convicts accused in provocative speech case
- 29crime
- 28crime news
- 28cyclothon
- 27darmasthala
- 26death news
- 26dust bin
- 25education
- 25fraud
- 24gl
- 24gods own country
- 23gold
- 23google for education
- 22independence
- 21jewel
- 21jewellers
- 20jnana vikasa
- 20karnataka state
- 19kerala village
- 19kukke - kollur temple
- 18lokayuktha
- 18lokayuktha raid
- 17Mangalore
- 17manipal
- 16minister krishna bairegowda
- 15mla ashok rai
- 15mohan alwa
- 14mudubidre
- 14nidana news
- 13nirvathu mukku
- 13nitin nabin
- 12police
- 12ptr tahasildar
- 11puttur
- 10puttur news
- 10puttur tahasildar
- 9republic
- 9revenue
- 8revenue department
- 8revenue minister
- 7school
- 7senior citizen
- 6silver
- 6society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ನಸುಕಿನ ಜಾವ ಪುತ್ತೂರು ರಸ್ತೆಯಲ್ಲಿ ಕಾಡುಕೋಣಗಳು: ವಾಹನ ಸವಾರರಲ್ಲಿ ಆತಂಕ
ಪುತ್ತೂರು: ನಗರದ ಬೈಪಾಸ್ ರಸ್ತೆಯ ದುರ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು…
ಕಡಬ: ತಡರಾತ್ರಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ – 37 ಪ್ರಯಾಣಿಕರು ಪಾರು
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ…
ಅ.17ರಂದು ಪುತ್ತೂರಿನಲ್ಲಿ ‘ಪಿಲಿಗೊಬ್ಬು 2026’: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ…
ಪುತ್ತೂರು ದಸರಾಕ್ಕೆ ಅದ್ದೂರಿ ಚಾಲನೆ: 92ನೇ ವರ್ಷದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ…
ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ | ಹುತಾತ್ಮರಾದ ಹಸಿರು ಯೋಧರ ಸ್ಮರಣೆ ಜೊತೆಗೆ ಅರಣ್ಯ ಸಂಪತ್ತಿನ ಅರಿವು ಅಗತ್ಯ: ಶ್ರೀಧರ್ ಪಿ.
ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ…
ಪುತ್ತೂರು: (ಸೆ.05) ಪ್ರಜಾಸೇವೆ ಆಂದೋಲನ ಸಭೆ..!!
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ…
ಅಮರ್ ಜವಾನ್ ಜ್ಯೋತಿ ಸ್ಮಾರಕದ ಗ್ಯಾಸ್ ಸಿಲಿಂಡರ್ ಪ್ರಾಯೋಜಕತ್ವಕ್ಕೆ ಅವಕಾಶ
ಪುತ್ತೂರು: ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ…
ಸೆ.5ರಂದು ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ…
ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ
ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ 20ರ ಹರೆಯದ ಯುವಕ ಮೃತ್ಯು
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು…
















