Gl jewellers
ಸ್ಥಳೀಯ

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ; ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು

Karpady sri subhramanya
ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಗೊಂಡಿದ್ದಾರೆ.

ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ.25ರಂದು ಚುನಾವಣೆ ನಡೆದಿತ್ತು. ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುಜೀಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ಕಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ, ಪ.ಜಾತಿ ಮೀಸಲು ಸ್ಥಾನದಿಂದ ಗಣೇಶ್ ಕೌಕ್ರಾಡಿ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಮಲ್ಲೇಶ್ ಕುಮಾರ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಕಿರಣ್ ಕುಮಾರ್ ರೈ ಅವರು ಗೆಲುವು ಸಾಧಿಸಿದ್ದಾರೆ.13 ಸ್ಥಾನಗಳ ಪೈಕಿ ಪ.ಪಂಗಡ ಮೀಸಲು ಸ್ಥಾನದಿಂದ ಸಹಕಾರ ಭಾರತಿಯ ಹರೀಶ್ ಬಿಜತ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

Sampya jathre

ಈ ಸುದ್ದಿಯನ್ನು ಶೇರ್ ಮಾಡಿ

Related Posts

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು…

ಬಾವಿಗೆ ಬಿದ್ದ ಬೆಕ್ಕಿನಿಂದ ಅಟ್ಯಾಕ್!! ಪುತ್ತೂರಿನ ತೆಂಕಿಲದಲ್ಲಿ ರಕ್ಷಣೆಗೆ ಮುಂದಾದವರ ಮೇಲೆಯೇ ತಿರುಗಿ ಬಿದ್ದ ಬೆಕ್ಕು!!

ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ…