Gl
ಸ್ಥಳೀಯ

ಮಹಾಲಿಂಗೇಶ್ವರ ದೇವರ ನೆಲದಲ್ಲಿ ಒಂದಾದ ಕೇಸರಿ! |ದೇವಳ ಹಿಂಭಾಗದ ಎಲ್ಲಾ ಮನೆ, ಅಂಗಡಿಗಳ ತೆರವು ಸಮಾಪ್ತಿ |ಅಭೂತಪೂರ್ವ ಕರಸೇವೆಗೆ ಕೈಜೋಡಿಸಿದ ಭಕ್ತರು

ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಬಾಕಿ ಉಳಿದಿದ್ದ ಮನೆ, ಅಂಗಡಿಗಳ ತೆರವು ಕಾರ್ಯ ಮಂಗಳವಾರ ಕರಸೇವೆಯ ಮೂಲಕ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಬಾಕಿ ಉಳಿದಿದ್ದ ಮನೆ, ಅಂಗಡಿಗಳ ತೆರವು ಕಾರ್ಯ ಮಂಗಳವಾರ ಕರಸೇವೆಯ ಮೂಲಕ ನಡೆಯಿತು.

rachana_rai
Pashupathi
akshaya college

ಬೃಹತ್ ಕರಸೇವೆಗೆ ಕೈಜೋಡಿಸಿದ ಭಕ್ತರು ಪಕ್ಷ ಬೇಧ ಮರೆತು, ತಾವೆಲ್ಲ ಭಕ್ತರು ಎಂಬ ನೆಲೆಯಲ್ಲಿ ಸ್ವಯಂ ಸೇವೆ ನಡೆಸಿದರು.

pashupathi

ಅಕ್ಷಯ ಕಾಲೇಜು, ಪ್ರಗತಿ ವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಮುಖರು ಸೇರಿದಂತೆ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಭಕ್ತರು ಕೇಸರಿ ಶಾಲು ಹಾಕಿಕೊಂಡು ಕೆಲಸ ನಿರ್ವಹಿಸಿದರು.

ಒಂಭತ್ತು ಮನೆ, ಏಳು ಅಂಗಡಿಗಳು ಸಂಪೂರ್ಣವಾಗಿ ತೆರವಾಯಿತು. ಮಹಿಳಾ ಪೊಲೀಸ್ ಠಾಣೆಗೆ ಈಗಾಗಲೇ ಜಾಗ ಮಂಜೂರಾಗಿದ್ದು, ಶೀಘ್ರದಲ್ಲೇ ತೆರವಾಗುವ ವಿಶ್ವಾಸವಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100