Gl jewellers
ಸ್ಥಳೀಯ

ಮಹಾಲಿಂಗೇಶ್ವರ ದೇವರ ನೆಲದಲ್ಲಿ ಒಂದಾದ ಕೇಸರಿ! |ದೇವಳ ಹಿಂಭಾಗದ ಎಲ್ಲಾ ಮನೆ, ಅಂಗಡಿಗಳ ತೆರವು ಸಮಾಪ್ತಿ |ಅಭೂತಪೂರ್ವ ಕರಸೇವೆಗೆ ಕೈಜೋಡಿಸಿದ ಭಕ್ತರು

ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಬಾಕಿ ಉಳಿದಿದ್ದ ಮನೆ, ಅಂಗಡಿಗಳ ತೆರವು ಕಾರ್ಯ ಮಂಗಳವಾರ ಕರಸೇವೆಯ ಮೂಲಕ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಬಾಕಿ ಉಳಿದಿದ್ದ ಮನೆ, ಅಂಗಡಿಗಳ ತೆರವು ಕಾರ್ಯ ಮಂಗಳವಾರ ಕರಸೇವೆಯ ಮೂಲಕ ನಡೆಯಿತು.

Pashupathi
Papemajalu garady
Karnapady garady

ಬೃಹತ್ ಕರಸೇವೆಗೆ ಕೈಜೋಡಿಸಿದ ಭಕ್ತರು ಪಕ್ಷ ಬೇಧ ಮರೆತು, ತಾವೆಲ್ಲ ಭಕ್ತರು ಎಂಬ ನೆಲೆಯಲ್ಲಿ ಸ್ವಯಂ ಸೇವೆ ನಡೆಸಿದರು.

ಅಕ್ಷಯ ಕಾಲೇಜು, ಪ್ರಗತಿ ವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಮುಖರು ಸೇರಿದಂತೆ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಭಕ್ತರು ಕೇಸರಿ ಶಾಲು ಹಾಕಿಕೊಂಡು ಕೆಲಸ ನಿರ್ವಹಿಸಿದರು.

ಒಂಭತ್ತು ಮನೆ, ಏಳು ಅಂಗಡಿಗಳು ಸಂಪೂರ್ಣವಾಗಿ ತೆರವಾಯಿತು. ಮಹಿಳಾ ಪೊಲೀಸ್ ಠಾಣೆಗೆ ಈಗಾಗಲೇ ಜಾಗ ಮಂಜೂರಾಗಿದ್ದು, ಶೀಘ್ರದಲ್ಲೇ ತೆರವಾಗುವ ವಿಶ್ವಾಸವಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ