ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು
ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ
What's your reaction?
- 994c
- 994cc
- 9ai technology
- 9ajjavara
- 9alwas
- 9apology
- 8artificial intelegence
- 8avg
- 8bihar minister
- 8bjp
- 8bjp leader
- 8bjp national president
- 8bt ranjan
- 7co-operative
- 7coastal
- 7crime
- 7crime news
- 7cyclothon
- 7darmasthala
- 7death news
- 6dust bin
- 6education
- 6fraud
- 6gl
- 6gods own country
- 6gold
- 6google for education
- 5independence
- 5jewel
- 5jewellers
- 5jnana vikasa
- 5karnataka state
- 5kerala village
- 5kukke - kollur temple
- 4lokayuktha
- 4lokayuktha raid
- 4manipal
- 4minister krishna bairegowda
- 4mla ashok rai
- 4mohan alwa
- 4mudubidre
- 4nidana news
- 3nirvathu mukku
- 3nitin nabin
- 3police
- 3ptr tahasildar
- 3puttur
- 3puttur news
- 3puttur tahasildar
- 2republic
- 2revenue
- 2revenue department
- 2revenue minister
- 2school
- 2senior citizen
- 2silver
- 1society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ಜು. 30 (ನಾಳೆ): ಪುತ್ತೂರು, ಕಡಬ, ಸುಬ್ರಹ್ಮಣ್ಯ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ – ಡೀಟೈಲ್ ಇಲ್ಲಿದೆ
ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 30ರಂದು ಪುತ್ತೂರು, ಕಡಬ,…
ಅಪಾಯಕಾರಿ ಸ್ಥಿತಿಯಲ್ಲಿದ್ದ ರಸ್ತೆ ಬದಿಯ ಮರ: ತಹಸೀಲ್ದಾರ್ ಭೇಟಿ ಬಳಿಕ ತೆರವು
ಪುತ್ತೂರು: ಸಂಪ್ಯದಿಂದ ದೇವಸ್ಯ ಸಂಪರ್ಕಿಸುವ ಮೇರ್ಲ ರಸ್ತೆ ಬದಿಯ ಮರವೊಂದು ಅಪಾಯಕಾರಿ…
ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ
ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…
ಸಂಕಷ್ಟದಲ್ಲಿದ್ದ ಮಹಿಳೆಗೆ ಪುತ್ತೂರು ಬಿಲ್ಲವ ಬ್ರಿಗೇಡ್’ನಿಂದ ಧನಸಹಾಯ
ದಾರಂದಕುಕ್ಕು ನಿವಾಸಿ ಜಯಂತಿ (ದಿ. ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ…
ಜುಲೈ 30: ಪುರುಷರಕಟ್ಟೆ ರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ಪ್ರತಿಭಟನೆ
ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನೀಡಿದ ಮನವಿಗೆ ಸ್ಪಂದಿಸಿ ನೀಡಿದ ಭರವಸೆಯನ್ನು…
ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ
ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…
ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ!
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು…
ಕಾಂಗ್ರೆಸ್ ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ; ಇದೀಗ ಶಾಸಕರಿಂದ ತನ್ನ ಬಗ್ಗೆಯೇ ಹಣ ತೆಗೆದುಕೊಂಡಿದ್ದಾನೆಂದು ಊಹಾಪೋಹ ಸೃಷ್ಟಿ – ಗಿರಿಧರ್ ನಾಯ್ಕ್
ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ…
ಸೋರುವ ಸೂರಿಗೆ ಟಾರ್ಪಲ್ ಹೊದಿಕೆ! ಬಿಜೆಪಿಯ 112ನೇ ಬೂತ್’ನಿಂದ ಜನಮೆಚ್ಚುವ ಕಾರ್ಯ!
ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರಿನ ಮುದರ ಅವರ ಮನೆ ಛಾವಣಿಗೆ ಬಿಜೆಪಿ 112ನೇ ಬೂತ್…
ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?
ನವದೆಹಲಿ: ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್…






















