ಸ್ಥಳೀಯ

ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್‌ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ

GL
ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್‌ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾ‌ರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122