ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು
ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ
What's your reaction?
- 994c
- 994cc
- 9ai technology
- 9ajjavara
- 9alwas
- 9apology
- 8artificial intelegence
- 8avg
- 8bihar minister
- 8bjp
- 8bjp leader
- 8bjp national president
- 8bt ranjan
- 7co-operative
- 7coastal
- 7crime
- 7crime news
- 7cyclothon
- 7darmasthala
- 7death news
- 6dust bin
- 6education
- 6fraud
- 6gl
- 6gods own country
- 6gold
- 6google for education
- 5independence
- 5jewel
- 5jewellers
- 5jnana vikasa
- 5karnataka state
- 5kerala village
- 5kukke - kollur temple
- 4lokayuktha
- 4lokayuktha raid
- 4manipal
- 4minister krishna bairegowda
- 4mla ashok rai
- 4mohan alwa
- 4mudubidre
- 4nidana news
- 3nirvathu mukku
- 3nitin nabin
- 3police
- 3ptr tahasildar
- 3puttur
- 3puttur news
- 3puttur tahasildar
- 2republic
- 2revenue
- 2revenue department
- 2revenue minister
- 2school
- 2senior citizen
- 2silver
- 1society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ಮೇ 25ರಂದು ಆರ್ಯಾಪು ಸೊಸೈಟಿಯಲ್ಲಿ ಸಹಕಾರ ಸಂಜೀವಿನಿ ವಿಮೆ ಯೋಜನೆ ಉದ್ಘಾಟನೆ | ಪ್ರೀಮಿಯಂ ಮೊತ್ತ, ನಿಬಂಧನೆಗಳ ಬಗ್ಗೆ ವಿವರಿಸಿದ್ದಾರೆ ಹೆಚ್. ಮಹಮ್ಮದಾಲಿ
ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರ ಸಂಜೀವಿನಿ ವಿಮೆ…
ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ
ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…
ವೀರಪ್ಪ ಮೊಯ್ಲಿ (veerappa moily) ಅವರ ಪುತ್ರಿ ಹಂಸ ಮೊಯ್ಲಿ ನಿಧನ!
ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ…
ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…
ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026 ಆಯ್ಕೆ
ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…
ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!
ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಮುಚ್ಚಲು ಗಡು: ಕಮಿಷನರ್ ಗೆ ಶಾಸಕರಿಂದ ತರಾಟೆ
ಪುತ್ತೂರು: ಪುತ್ತೂರುನಗರಸಭಾ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಹೊಂಡಗಳ…
ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ!
ಮರವಂತೆ ಬೀಚ್ ಬದಿಯ ವರಾಹ ಸ್ವಾಮಿ ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ ತಾಂತ್ರಿಕ ದೋಷದ ಕಾರಣ 6…
ತೆರವುಗೊಳಿಸಿದ್ದ ಜಾಗದಲ್ಲೇ ಹನುಮಧ್ವಜ ಹಾರಿಸಿದ ಸಂಸದ ಅನಂತ ಕುಮಾರ್ ಹೆಗಡೆ!!
ಭಟ್ಕಳ: ಸ್ಥಳೀಯ ಆಡಳಿತ ಧ್ವಜ ತೆರವು ಮಾಡಿದ್ದ ಜಾಗದಲ್ಲೇ ಸೋಮವಾರ ಬಿಜೆಪಿ ಸಂಸದ ಅನಂತ್ ಕುಮಾರ್…























