tamanvi
ಸ್ಥಳೀಯ

ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್‌ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ

D_shiva_bhat
ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್‌ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾ‌ರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು

maithri

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…

1 of 125