Gl jewellers
ಸ್ಥಳೀಯ

ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್‌ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ

ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್‌ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾ‌ರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು

Pashupathi
Papemajalu garady
Karnapady garady

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ