ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು
ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ
Related Posts
ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ
ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…
ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್
ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು! ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್…
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು
ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…
ವಿಟ್ಲ: ಪುತ್ತಿಲ ಪರಿವಾರದಿಂದ ಗೃಹ ರಕ್ಷಕ ಸಿಬ್ಬಂದಿಗೆ ರೈನ್ ಕೋಟ್
ವಿಟ್ಲ:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲದ ವತಿಯಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ…
ಮಂಗಳೂರಿನ ಐಸ್ ಕ್ರೀಂಗೆ ಪ್ರಪಂಚದ ಟಾಪ್ 100 ಲಿಸ್ಟಲ್ಲಿ ಸ್ಥಾನ!
ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು ಇದರಲ್ಲಿ ಭಾರತದ ಹಲವು ಬಗೆ…
ಪುತ್ತೂರು: ಯುವತಿ ನಾಪತ್ತೆ!!
ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಮುಖಂಡರ ಭೇಟಿ..!!
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ನಂತರ ಮದುವೆಗೆ ನಿರಾಕರಿಸಿದ…
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರು ಜೂನ್ 26…
ಎಸ್.ಕೆ ಗೋಲ್ಡ್ಸ್ಮಿತ್ಸ್ ಸೊಸೈಟಿಯಿಂದ ಬಡ ದಂಪತಿಗೆ ಮನೆ ಕೊಡುಗೆ | ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ 2ನೇ ಮನೆ ಉಡುಪಿ ಜಿಲ್ಲೆಯ ಬೂದಾಡಿಯಲ್ಲಿ ನಿರ್ಮಾಣ.
ಠೇವಣಿ ಸಂಗ್ರಹಣೆ, ಸಾಲ ವಿತರಣೆ, ವಿದ್ಯಾರ್ಥಿ ವೇತನ ನೀಡುವಿಕೆ, ಆರೋಗ್ಯ ತಪಾಸಣೆ, ವನಮಹೋತ್ಸವ,…