Gl
ಸ್ಥಳೀಯ

ಆಟೋ ಚಾಲಕರ ಸಂಘದ ಗೌರಧ್ಯಕ್ಷರಾಗಿ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್‌ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್ ಪಾಷಾ ಆಯ್ಕೆ

ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್‌ ಸತ್ಯ ದೇವತೆ ಮಂಡಿಸಿದರು. ನಂತರ 2025-26 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ಗೌರಧ್ಯಕ್ಷರಾಗಿ ಬೂಡಿಯಾ‌ರ್ ಪುರುಷೋತ್ತಮ ರೈ, ಅಧ್ಯಕ್ಷರು ರಮೇಶ್ ಅಂಚನ್,ಉಪಾಧ್ಯಕ್ಷರು ಜಬ್ಬಾರ್ ಕುರಿಯ, ಕಾರ್ಯದರ್ಶಿ ಹಬೀಬ್ ಕುರಿಯ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುರಿಯ, ಕೋಶಾಧಿಕಾರಿ ಇಲ್ಯಾಸ್ ಪಾಷಾ, ಸಲಹೆಗಾರರಾಗಿ ಮಮ್ಮ ಅಜ್ಜಿ ಕಟ್ಟೆ, ಇಸಾಕ್ ಕುರಿಯ ರವರನ್ನು ಆಯ್ಕೆ ಮಾಡಲಾಯಿತು. ನೀಝಾರ್ ಅಜ್ಜಿಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ರಮೇಶ್ ಅಂಚನ್ ಧನ್ಯವಾದ ಗೈದರು

rachana_rai
Pashupathi
akshaya college
Balakrishna-gowda

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100