tamanvi
ಸ್ಥಳೀಯ

ಮಂಗಳೂರು: ಬ್ಯಾಂಕ್‌ ಲಾಕರ್‌ನಲ್ಲಿಟ್ಟ 8 ಲಕ್ಷ ಗೆದ್ದಲ ಪಾಲು!

D_shiva_bhat
ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್‌ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ತಿಂದು ಹಾಕಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್‌ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ತಿಂದು ಹಾಕಿದೆ.

maithri

ಬ್ಯಾಂಕ್ ನವರೇ ಖುದ್ದಾಗಿ ಲಾಕರ್ ಓಪನ್ ಮಾಡಿದ್ದಾರೆ. ಲಾಕರ್‌ ಮಳೆನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದರೆ ದುಡ್ಡು ಸಂಪೂರ್ಣವಾಗಿ ಕಪ್ಪಾಗಿ ಹುಡಿ ಹುಡಿಯಾಗಿ ಗೆದ್ದಲು ಹಿಡಿದು ಚೂರಾಗಿ ಬಿದ್ದಿದೆ.

ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ದುಡ್ಡನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿ, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125