Gl jewellers
ಸ್ಥಳೀಯ

ಪುತ್ತೂರು ಪೇಟೆಯಲ್ಲಿ ಹೆಜ್ಜೇನು ದಾಳಿ! | 15ಕ್ಕೂ ಹೆಚ್ಚು ಜನರಿಗೆ ಗಾಯ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ.

ಹೆಜ್ಜೇನು ದಾಳಿಯಿಂದ ಸುಮಾರು 10ರಿದ 15 ಜನರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟಂತ ಕೆಲವರು ಈ ಹೆಜ್ಜೇನಿನ ದಾಳಿಗೆ ಗುರಿಯಾಗಿದ್ದಾರೆ. ಅಲ್ಲದೇ ಹೆಜ್ಜೇನು ವ್ಯಕ್ತಿಯೋರ್ವರ ಮೇಲೆ ಸುಮಾರು 20 ನಿಮಿಷಗಳ ಕಾಲ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ