pashupathi
ಸ್ಥಳೀಯ

ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್.

tv clinic
ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾಣಿ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

akshaya college

ಸಹಕಾರ ಸಂಘದ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಚ್ಚಿದಾನಂದ ರೈ ಟಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿ, ಆಡಳಿತ ಮಂಡಳಿಗೆ ನೇಮಕಗೊಂಡಿದ್ದಾರೆ.

ಪುತ್ತೂರು ಸಹಕಾರ ಸಂಘಗಳ ಹಿರಿಯ ಲೆಕ್ಕ ಪರಿಶೋಧಕಿ ಕವಿತಾ ಕೆ. ಅವರು ರಿಟರ್ನಿಂಗ್ ಆಫೀಸರ್ ಆಗಿದ್ದು, ಚುನಾವಣಾ ಪ್ರಮಾಣಪತ್ರ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116