tamanvi
ಸ್ಥಳೀಯ

ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್.

D_shiva_bhat
ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾಣಿ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

maithri

ಸಹಕಾರ ಸಂಘದ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಚ್ಚಿದಾನಂದ ರೈ ಟಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿ, ಆಡಳಿತ ಮಂಡಳಿಗೆ ನೇಮಕಗೊಂಡಿದ್ದಾರೆ.

ಪುತ್ತೂರು ಸಹಕಾರ ಸಂಘಗಳ ಹಿರಿಯ ಲೆಕ್ಕ ಪರಿಶೋಧಕಿ ಕವಿತಾ ಕೆ. ಅವರು ರಿಟರ್ನಿಂಗ್ ಆಫೀಸರ್ ಆಗಿದ್ದು, ಚುನಾವಣಾ ಪ್ರಮಾಣಪತ್ರ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126