ಪುತ್ತೂರು: ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.
ಶುಭ ಅಕ್ಷಯ ತೃತೀಯ ಎಂಬ ಹೆಸರಿನಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ.
ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ.
ಸಂಸ್ಥೆಯ ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರ ಮಳಿಗೆಗಳಲ್ಲಿ ಈ ವಿಶೇಷ ಕೊಡುಗೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.