ಟ್ರೆಂಡಿಂಗ್ ನ್ಯೂಸ್

ಜಿಎಲ್ ಜ್ಯುವೆಲ್ಲರ್ಸ್’ನಲ್ಲಿ ಶುಭ ಅಕ್ಷಯ ತೃತೀಯ | ಏ. 30ರಂದು ವಿಶೇಷ ಕೊಡುಗೆ ನಿಮಗಾಗಿ

GL
ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.

chennai-shopping
maithri

ಶುಭ ಅಕ್ಷಯ ತೃತೀಯ ಎಂಬ ಹೆಸರಿನಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ.

ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ.

ಸಂಸ್ಥೆಯ ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರ ಮಳಿಗೆಗಳಲ್ಲಿ ಈ ವಿಶೇಷ ಕೊಡುಗೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

ಸಿಬಿಜಿ ಘಟಕ ಅಧ್ಯಯನಕ್ಕೆ ರಾಜ್ಯದಿಂದ ತಂಡ | ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಕಂಪ್ರೆಸ್ಡ್ ಬಯೋಗ್ಯಾಸ್ ಘಟಕದ ಬಗ್ಗೆ ಬಿಬಿಎಂಪಿಯಲ್ಲೂ ಚರ್ಚೆ ನಡೆದಿದೆ.…