tamanvi
ಟ್ರೆಂಡಿಂಗ್ ನ್ಯೂಸ್

ಜಿಎಲ್ ಜ್ಯುವೆಲ್ಲರ್ಸ್’ನಲ್ಲಿ ಶುಭ ಅಕ್ಷಯ ತೃತೀಯ | ಏ. 30ರಂದು ವಿಶೇಷ ಕೊಡುಗೆ ನಿಮಗಾಗಿ

D_shiva_bhat
ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವೈವಿಧ್ಯಮಯ ಚಿನ್ನಾಭರಣಕ್ಕೆ ಮನೆಮಾತಾಗಿರುವ ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಏ. 30ರ ಶುಭ ಅಕ್ಷಯ ತೃತೀಯದಂದು ವಿಶೇಷ ಕೊಡುಗೆ ನಿಮಗಾಗಿ ಕಾದಿದೆ.

maithri

ಶುಭ ಅಕ್ಷಯ ತೃತೀಯ ಎಂಬ ಹೆಸರಿನಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ.

ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ ರಿಯಾಯಿತಿ ನೀಡಲಾಗುತ್ತಿದೆ.

ಸಂಸ್ಥೆಯ ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರ ಮಳಿಗೆಗಳಲ್ಲಿ ಈ ವಿಶೇಷ ಕೊಡುಗೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…