ಟ್ರೆಂಡಿಂಗ್ ನ್ಯೂಸ್

ಪುತ್ತೂರು: ಜೂ. 9ರಿಂದ ‘ಜಿ.ಎಲ್ ಕರಿಮಣಿ ಮೇಳ’ | ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ಹಳೆಯ ಕರಿಮಣಿ ಎಕ್ಚೆಂಜ್’ಗೆ ವಿಶೇಷ ಆಫರ್

ಪುತ್ತೂರು: ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌'ನಲ್ಲಿ ‘ಜಿ.ಎಲ್ ಕರಿಮಣಿ ಮೇಳ’ ಜೂ.9 ರಿಂದ ಆರಂಭಗೊಳ್ಳಲಿದೆ. ಈ ಮೇಳದಲ್ಲಿ ಗ್ರಾಹಕರು ತಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿಕೊಳ್ಳುವ ಅವಕಾಶವಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ‘ಜಿ.ಎಲ್ ಕರಿಮಣಿ ಮೇಳ’ ಜೂ.9 ರಿಂದ ಆರಂಭಗೊಳ್ಳಲಿದೆ. ಈ ಮೇಳದಲ್ಲಿ ಗ್ರಾಹಕರು ತಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿಕೊಳ್ಳುವ ಅವಕಾಶವಿದೆ.

akshaya college

ಜಿಎಲ್ ಕರಿಮಣಿ ಮೇಳದ ಸಂದರ್ಭ ಗ್ರಾಹಕರು ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿದರೆ, ಪ್ರತೀ ಗ್ರಾಂಗೆ 150 ರೂ.ಗೂ ಅಧಿಕ ದರ ಪಡೆಯಬಹುದು.

ಜಿ.ಎಲ್.‌ ಕರಿಮಣಿ ಮೇಳವು ಪುತ್ತೂರು ಮಾತ್ರವಲ್ಲದೇ ಜಿಎಲ್ ಮಳಿಗಗಳಾದ ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿಯೂ ಲಭ್ಯವಿದೆ.

ಪುತ್ತೂರಿನಲ್ಲಿ ಬೃಹತ್ ಶೋರೂಮ್ ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್, ಇತ್ತೀಚೆಗಷ್ಟೇ ಹಾಸನದಲ್ಲಿ ನವೀಕೃತ ಶೋರೂಮ್ ಉದ್ಘಾಟಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇಂದು ಕೊನೆ ದಿನ: ಪಂಜದಲ್ಲಿ ಜನರೇಟರ್ ಕ್ಯಾಂಪ್ | ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ…

ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ…

ಆರ್ಯಾಪು ಪ್ರಾ.ಕೃ. ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರಶಸ್ತಿ ಪ್ರದಾನ

ಪುತ್ತೂರು: ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ…