ಟ್ರೆಂಡಿಂಗ್ ನ್ಯೂಸ್

ತಂಬೂರಿ ಮೀಟಿದವ ಧ್ವನಿಸುರುಳಿ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಂಬೂರಿ ಮೀಟಿದವ ಧ್ವನಿ ಸುರುಳಿಯನ್ನು ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.

maithri

ನಾಗರಪಂಚಮಿಯ ಶುಭದಿನದಂದು ಮಾಸ್ಟರ್ ವಿಹಾನ್ ಹಾಡಿರುವ ಹಾಡನ್ನು ಲೋಕಾರ್ಪಣೆಗೊಳಿಸಲಾಯಿತು.

ಲೋಹಿತ್ ಮತ್ತು ರಂಜಿನಿ ಪ್ರಸ್ತುತ ಪಡಿಸುವ ಈ ಧ್ವನಿ ಸುರುಳಿಗೆ ಪುರಂದರ ದಾಸರ ಸಾಹಿತ್ಯ, ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನ, ಅರುಣ್ ರೈ ಪುತ್ತೂರು ಛಾಯಾಗ್ರಹಣ, ಸಾತ್ವಿಕ್ ಪಡಿಯಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಮುಂಗಾರು ಮೇಳ ಆರಂಭ | ಮುಂಗಾರು ಮೇಳ – ಉಳಿತಾಯದ ಮಳೆ, ಸಂಭ್ರಮದ ಖರೀದಿ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ…