tamanvi
ಟ್ರೆಂಡಿಂಗ್ ನ್ಯೂಸ್

ತಂಬೂರಿ ಮೀಟಿದವ ಧ್ವನಿಸುರುಳಿ ಬಿಡುಗಡೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಂಬೂರಿ ಮೀಟಿದವ ಧ್ವನಿ ಸುರುಳಿಯನ್ನು ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.

maithri

ನಾಗರಪಂಚಮಿಯ ಶುಭದಿನದಂದು ಮಾಸ್ಟರ್ ವಿಹಾನ್ ಹಾಡಿರುವ ಹಾಡನ್ನು ಲೋಕಾರ್ಪಣೆಗೊಳಿಸಲಾಯಿತು.

ಲೋಹಿತ್ ಮತ್ತು ರಂಜಿನಿ ಪ್ರಸ್ತುತ ಪಡಿಸುವ ಈ ಧ್ವನಿ ಸುರುಳಿಗೆ ಪುರಂದರ ದಾಸರ ಸಾಹಿತ್ಯ, ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನ, ಅರುಣ್ ರೈ ಪುತ್ತೂರು ಛಾಯಾಗ್ರಹಣ, ಸಾತ್ವಿಕ್ ಪಡಿಯಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…