ಟ್ರೆಂಡಿಂಗ್ ನ್ಯೂಸ್

ತಂಬೂರಿ ಮೀಟಿದವ ಧ್ವನಿಸುರುಳಿ ಬಿಡುಗಡೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಂಬೂರಿ ಮೀಟಿದವ ಧ್ವನಿ ಸುರುಳಿಯನ್ನು ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.

maithri

ನಾಗರಪಂಚಮಿಯ ಶುಭದಿನದಂದು ಮಾಸ್ಟರ್ ವಿಹಾನ್ ಹಾಡಿರುವ ಹಾಡನ್ನು ಲೋಕಾರ್ಪಣೆಗೊಳಿಸಲಾಯಿತು.

ಲೋಹಿತ್ ಮತ್ತು ರಂಜಿನಿ ಪ್ರಸ್ತುತ ಪಡಿಸುವ ಈ ಧ್ವನಿ ಸುರುಳಿಗೆ ಪುರಂದರ ದಾಸರ ಸಾಹಿತ್ಯ, ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನ, ಅರುಣ್ ರೈ ಪುತ್ತೂರು ಛಾಯಾಗ್ರಹಣ, ಸಾತ್ವಿಕ್ ಪಡಿಯಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಏ. 23: ವಿಟ್ಲ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವಿಟ್ಲ ಶಾಖೆಯಲ್ಲಿ ಏಪ್ರಿಲ್ 23ರಂದು…