ಟ್ರೆಂಡಿಂಗ್ ನ್ಯೂಸ್

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ‘ವರಮಹಾಲಕ್ಷ್ಮೀ – ಕೃಷ್ಣಜನ್ಮಾಷ್ಟಮಿ ಆಫರ್’ | ಕೊನೆಯ ಒಂದು ವಾರದ ಬಂಪರ್ ಆಫರ್

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ʼ ಆಗಸ್ಟ್ 1ರಿಂದ ಆರಂಭಗೊಂಡಿದ್ದು ಅಕ್ಟೋಬರ್‌ 5 ರವರೆಗೆ ನಡೆಯಲಿರುವುದು.

chennai-shopping
maithri

gl

ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ. 17ರವರೆಗೆ ಇರಲಿದೆ. ಈ ಸೌಲಭ್ಯವು ಇನ್ನು ಕೊನೆಯ ಒಂದು ವಾರ ಮಾತ್ರ ಲಭ್ಯವಿರಲಿದೆ.

ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ ಸಲುವಾಗಿ ಗ್ರಾಹಕರಿಗೆ 50 ಚಿನ್ನ ಮತ್ತು ಬೆಳ್ಳಿ ಕಾಯಿನ್‌ಗಳು ಮತ್ತು ಡೈಮಂಡ್ ಬಹುಮಾನಗಳನ್ನು ಗೆಲ್ಲುವ ಸುವರ್ಣಾವಕಾಶವಿದ್ದು ಪ್ರತಿ ಖರೀದಿಗೆ ಒಂದು ಕೂಪನ್‌ ನೀಡಲಾಗುವುದು.

ಬಂಪರ್ ಬಹುಮಾನವಾಗಿ 1 ಕಿಲೋ ಚಿನ್ನ ಗೆಲ್ಲುವ ಅವಕಾಶವಿದ್ದು, 5 ಕಿಲೋ ಬೆಳ್ಳಿ ಹಾಗೂ 100 ಡೈಮಂಡ್ ರಿಂಗ್‌ಗಳು ಮತ್ತು ಒಂದು ಡೈಮಂಡ್ ನೆಕ್ಲೇಸ್ ಪಡೆಯುವ ಅವಕಾಶ ಗ್ರಾಹಕರಿಗಿದೆ.

ಅಲ್ಲದೇ ವರಮಹಾಲಕ್ಷ್ಮೀ ಹಾಗೂ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿರುವ ಆಫರ್ ಆಗಸ್ಟ್ 8ರಿಂದ 17ರವರೆಗೆ ಚಿನ್ನಾಭರಣದ ಮೇಲೆ ಫ್ಲಾಟ್ ₹2400/8 ಗ್ರಾಂ ರಿಯಾಯಿತಿ ಸೌಲಭ್ಯವಿರುವುದು.

ಈ ಸೌಲಭ್ಯವು ಪುತ್ತೂರು ಮಾತ್ರವಲ್ಲದೇ ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರ ಶಾಖೆಯಲ್ಲಿಯೂ ಲಭ್ಯವಿರುವುದು ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಏ. 23: ವಿಟ್ಲ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವಿಟ್ಲ ಶಾಖೆಯಲ್ಲಿ ಏಪ್ರಿಲ್ 23ರಂದು…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌’ನಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಕೊಡುಗೆ: ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ

ಪುತ್ತೂರು: ಆಭರಣ ಕ್ಷೇತ್ರದಲ್ಲಿ ದಶಕಗಳ ನಂಬಿಕೆ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡು ಬಂದಿರುವ…

ಇಂದು ಕೊನೆ ದಿನ: ಪಂಜದಲ್ಲಿ ಜನರೇಟರ್ ಕ್ಯಾಂಪ್ | ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ…