ಟ್ರೆಂಡಿಂಗ್ ನ್ಯೂಸ್

ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪುತ್ತೂರಿಗೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜಿ. ಸೂರ್ಯನಾರಾಯಣ ವರ್ಮಾ ಅವರು ಬುಧವಾರ ಬೆಳಿಗ್ಗೆ ಪುತ್ತೂರಿಗೆ ಭೇಟಿ ನೀಡಿದರು.

ಆಂಧ್ರಪ್ರದೇಶದ ಗುಡಿವಾಡದವರಾದ ಇವರು, ಪುತ್ತೂರು ಜೇಕಾಂ ಟೇಬಲ್ 1ಗೆ ಭೇಟಿ ನೀಡಿ ಬ್ಯುಸಿನೆಸ್ ಮೀಟಿಂಗಿನಲ್ಲಿ ಭಾಗಿಯಾಗಲು ಆಗಮಿಸಿದರು.

ಜೇಸಿಐ ವಲಯ ಅಧ್ಯಕ್ಷ ಅಭಿಲಾಷ್ ಬಿ.ಎ. ಜೊತೆಗಿದ್ದರು.

ಜೇಕಾಂ ಪುತ್ತೂರು ಟೇಬಲ್ 1 ಇದರ ಅಧ್ಯಕ್ಷ ಪಶುಪತಿ ಶರ್ಮಾ ಹಾಗೂ ಕಾರ್ಯದರ್ಶಿ ಸುಹಾಸ್ ಅವರು ದರ್ಬೆಯಲ್ಲಿ ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮುಕ್ರಂಪಾಡಿಯಲ್ಲಿ ಶ್ರೀಕೃಷ್ಣನ ‘ದ್ವಾರಕಾ’ ನಿರ್ಮಾಣ | ದ್ವಾರಕೋತ್ಸವ 2026 ಉದ್ಘಾಟಿಸಿ ಮಹೇಶ್ ಕಜೆ

ಪುತ್ತೂರು: ಮನೆಗಳನ್ನು ಕಟ್ಟುವುದು ದೊಡ್ಡದಲ್ಲ, ಒಂದು ವ್ಯಕ್ತಿತ್ವ ನಿರ್ಮಾಣ ಮಾಡುವುದು ದೊಡ್ಡ…

ಬೆಳ್ಳಾರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಲೋಕಾರ್ಪಣೆಗೊಳಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಪುತ್ತೂರಿನಲ್ಲಿ ಪ್ರಸಿದ್ಧಿ ಗಳಿಸಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ…