ಟ್ರೆಂಡಿಂಗ್ ನ್ಯೂಸ್

ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪುತ್ತೂರಿಗೆ ಭೇಟಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜಿ. ಸೂರ್ಯನಾರಾಯಣ ವರ್ಮಾ ಅವರು ಬುಧವಾರ ಬೆಳಿಗ್ಗೆ ಪುತ್ತೂರಿಗೆ ಭೇಟಿ ನೀಡಿದರು.

chennai-shopping
maithri

ಆಂಧ್ರಪ್ರದೇಶದ ಗುಡಿವಾಡದವರಾದ ಇವರು, ಪುತ್ತೂರು ಜೇಕಾಂ ಟೇಬಲ್ 1ಗೆ ಭೇಟಿ ನೀಡಿ ಬ್ಯುಸಿನೆಸ್ ಮೀಟಿಂಗಿನಲ್ಲಿ ಭಾಗಿಯಾಗಲು ಆಗಮಿಸಿದರು.

ಜೇಸಿಐ ವಲಯ ಅಧ್ಯಕ್ಷ ಅಭಿಲಾಷ್ ಬಿ.ಎ. ಜೊತೆಗಿದ್ದರು.

ಜೇಕಾಂ ಪುತ್ತೂರು ಟೇಬಲ್ 1 ಇದರ ಅಧ್ಯಕ್ಷ ಪಶುಪತಿ ಶರ್ಮಾ ಹಾಗೂ ಕಾರ್ಯದರ್ಶಿ ಸುಹಾಸ್ ಅವರು ದರ್ಬೆಯಲ್ಲಿ ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಏ. 23: ವಿಟ್ಲ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವಿಟ್ಲ ಶಾಖೆಯಲ್ಲಿ ಏಪ್ರಿಲ್ 23ರಂದು…