tamanvi
ಟ್ರೆಂಡಿಂಗ್ ನ್ಯೂಸ್

ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪುತ್ತೂರಿಗೆ ಭೇಟಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಜಿ. ಸೂರ್ಯನಾರಾಯಣ ವರ್ಮಾ ಅವರು ಬುಧವಾರ ಬೆಳಿಗ್ಗೆ ಪುತ್ತೂರಿಗೆ ಭೇಟಿ ನೀಡಿದರು.

maithri

ಆಂಧ್ರಪ್ರದೇಶದ ಗುಡಿವಾಡದವರಾದ ಇವರು, ಪುತ್ತೂರು ಜೇಕಾಂ ಟೇಬಲ್ 1ಗೆ ಭೇಟಿ ನೀಡಿ ಬ್ಯುಸಿನೆಸ್ ಮೀಟಿಂಗಿನಲ್ಲಿ ಭಾಗಿಯಾಗಲು ಆಗಮಿಸಿದರು.

ಜೇಸಿಐ ವಲಯ ಅಧ್ಯಕ್ಷ ಅಭಿಲಾಷ್ ಬಿ.ಎ. ಜೊತೆಗಿದ್ದರು.

ಜೇಕಾಂ ಪುತ್ತೂರು ಟೇಬಲ್ 1 ಇದರ ಅಧ್ಯಕ್ಷ ಪಶುಪತಿ ಶರ್ಮಾ ಹಾಗೂ ಕಾರ್ಯದರ್ಶಿ ಸುಹಾಸ್ ಅವರು ದರ್ಬೆಯಲ್ಲಿ ಸ್ವಾಗತಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…