ಟ್ರೆಂಡಿಂಗ್ ನ್ಯೂಸ್

ತೆಂಕಿಲದಲ್ಲಿ ಪುಷ್ಪಾ ಸ್ಕ್ವೇರ್ ಉದ್ಘಾಟನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ತೆಂಕಿಲ ವಿವೇಕಾನಂದ ಶಾಲಾ ಬಳಿ ಪುಷ್ಪಾ ಸ್ಕ್ವೇರ್ ಗುರುವಾರ ಸಂಜೆ ಉದ್ಘಾಟನೆಗೊಂಡಿತು.

core technologies

pushpa-square

akshaya college

ಪ್ರಗತಿಪರ ಕೃಷಿಕ ಸುಬ್ರಾಯ ನಾಯ್ಕ್ ಕೊಳಕೆಮಾರ್ ದೀಪ ಪ್ರಜ್ವಲಿಸಿದರು. ಮಂಗಳೂರು ಶಕ್ತಿ ಸಮೂಹ ಸಂಸ್ಥೆಗಳ ಡಾ. ಕೆ.ಸಿ. ನಾಯ್ಕ್ ಉದ್ಘಾಟಿಸಿದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ವಿಜಯ ಸಾಮ್ರಾಟ್ ಸಂಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಹರಿಕೃಷ್ಣ ಪಾಣಾಜೆ, ರೋಟರಿ ಯುವ ಅಧ್ಯಕ್ಷ ಕುಸುಮ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.

ನಿಧಿ ಎಂ.ಯು. ಪ್ರಾರ್ಥಿಸಿದರು. ವಾಣಿಜ್ಯ ಸಂಕೀರ್ಣದ ಮಾಲಕ ಅಭಿಜಿತ್ ಕೊಳಕೆಮಾರು ಸ್ವಾಗತಿಸಿದರು. ಅಭೀಷ್ ಕೊಳಕೆಮಾರು ವಂದಿಸಿದರು. ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ದೀಪಾವಳಿ ಸ್ವರ್ಣ ಹಬ್ಬ – ಗ್ರಾಹಕರಿಗೆ ಆಕರ್ಷಕ ಆಫರ್‌ಗಳ ಘೋಷಣೆ

ಪುತ್ತೂರು: ಬೆಳಕಿನ ಹಬ್ಬದ ಈ ಶುಭ ಸಂದರ್ಭದಲ್ಲಿ ಸಂಪತ್ತಿನ ಅಧಿದೇವತೆ ಧನಕ್ಷ್ಮಿಯನ್ನು ಪೂಜಿಸುವ…

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ‘ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌’ ಶೀರ್ಷಿಕೆಯ ಆ್ಯಪ್ ಬಿಡುಗಡೆ

ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು,…

ಇಂದು ಕೊನೆ ದಿನ: ಪಂಜದಲ್ಲಿ ಜನರೇಟರ್ ಕ್ಯಾಂಪ್ | ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ…