tamanvi
ಟ್ರೆಂಡಿಂಗ್ ನ್ಯೂಸ್

ತೆಂಕಿಲದಲ್ಲಿ ಪುಷ್ಪಾ ಸ್ಕ್ವೇರ್ ಉದ್ಘಾಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ತೆಂಕಿಲ ವಿವೇಕಾನಂದ ಶಾಲಾ ಬಳಿ ಪುಷ್ಪಾ ಸ್ಕ್ವೇರ್ ಗುರುವಾರ ಸಂಜೆ ಉದ್ಘಾಟನೆಗೊಂಡಿತು.

maithri

pushpa-square

ಪ್ರಗತಿಪರ ಕೃಷಿಕ ಸುಬ್ರಾಯ ನಾಯ್ಕ್ ಕೊಳಕೆಮಾರ್ ದೀಪ ಪ್ರಜ್ವಲಿಸಿದರು. ಮಂಗಳೂರು ಶಕ್ತಿ ಸಮೂಹ ಸಂಸ್ಥೆಗಳ ಡಾ. ಕೆ.ಸಿ. ನಾಯ್ಕ್ ಉದ್ಘಾಟಿಸಿದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ವಿಜಯ ಸಾಮ್ರಾಟ್ ಸಂಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಹರಿಕೃಷ್ಣ ಪಾಣಾಜೆ, ರೋಟರಿ ಯುವ ಅಧ್ಯಕ್ಷ ಕುಸುಮ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.

ನಿಧಿ ಎಂ.ಯು. ಪ್ರಾರ್ಥಿಸಿದರು. ವಾಣಿಜ್ಯ ಸಂಕೀರ್ಣದ ಮಾಲಕ ಅಭಿಜಿತ್ ಕೊಳಕೆಮಾರು ಸ್ವಾಗತಿಸಿದರು. ಅಭೀಷ್ ಕೊಳಕೆಮಾರು ವಂದಿಸಿದರು. ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…