Gl
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆ: ವಿಜೇತರಿಗೆ ಡೈಮಂಡ್ ಪೆಂಡೆಂಟ್ ವಿತರಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಸಂದರ್ಭ ಹಮ್ಮಿಕೊಂಡಿದ್ದ ವಿಶೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಿ ಗೌರವಿಸಿದೆ.

core technologies

ತಮ್ಮ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫಾಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್ ಗಳನ್ನು ಪಡೆಯುವ ಕುಟುಂಬದ ಪೋಸ್ಟ್ ಗಳಿಗೆ ಆಕರ್ಷಕ ಬಹುಮಾನ ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಅವರು ವಿಜೇತರಾಗಿದ್ದು, ಸಂಸ್ಥೆಯಲ್ಲಿ ಬಲರಾಮ ಆಚಾರ್ಯ ಅವರು ಡೈಮಂಡ್ ಪೆಂಡೆಂಟ್ ನೀಡಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬೆಳ್ಳಿ ನಾಣ್ಯದಿಂದ ಹುಟ್ಟಿಕೊಂಡ `ರೂಪಾಯಿ’ ಹೆಸರು! ಇತಿಹಾಸದ ಬಗ್ಗೆ ಬೆಳಕು ಚೆಲ್ಲಿದ ಮುಂಬೈ ಎಕ್ಸಿಬಿಷನ್!!

ಮುಂಬೈನಲ್ಲಿ ಏರ್ಪಡಿಸಿದ್ದ ಒಂದು ಎಕ್ಸಿಬಿಷನ್’ನಲ್ಲಿ ರೂಪಾಯಿ ಹಿಂದಿನ ಇತಿಹಾಸಕ್ಕೆ ಬೆಳಕು…

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಬಟ್ಟೆಗಳ ಕೌಂಟರ್ ಉದ್ಘಾಟನೆ | ರೋಟರಿ ಕ್ಲಬ್ ಪುತ್ತೂರು ಯುವದಿಂದ ಕೊಡುಗೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಕೊಡುಗೆಯಾಗಿ…