tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆ: ವಿಜೇತರಿಗೆ ಡೈಮಂಡ್ ಪೆಂಡೆಂಟ್ ವಿತರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಸಂದರ್ಭ ಹಮ್ಮಿಕೊಂಡಿದ್ದ ವಿಶೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಿ ಗೌರವಿಸಿದೆ.

ತಮ್ಮ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫಾಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್ ಗಳನ್ನು ಪಡೆಯುವ ಕುಟುಂಬದ ಪೋಸ್ಟ್ ಗಳಿಗೆ ಆಕರ್ಷಕ ಬಹುಮಾನ ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಅವರು ವಿಜೇತರಾಗಿದ್ದು, ಸಂಸ್ಥೆಯಲ್ಲಿ ಬಲರಾಮ ಆಚಾರ್ಯ ಅವರು ಡೈಮಂಡ್ ಪೆಂಡೆಂಟ್ ನೀಡಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…