tamanvi
ಟ್ರೆಂಡಿಂಗ್ ನ್ಯೂಸ್

ಪ್ರೊ ಲೀಗಲ್ ಟ್ರಸ್ಟ್’ನಿಂದ ಅನ್ನಪೂರ್ಣ ಶರ್ಮಾ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಲೀಗಲ್ ಲೈಮ್ ಲೈಟಿನ ಸಲಹಾಗಾರರಾಗಿ ಆಯ್ಕೆಯಾದ ಗೌರವಾರ್ಥ ವಕೀಲರೂ, ಕ್ಸಿತಿ ಕಲೆಕ್ಷನ್ಸ್ ಮಾಲಕರೂ ಆದ ಅನ್ನಪೂರ್ಣ ಶರ್ಮಾ ಅವರಿಗೆ ಬೆಂಗಳೂರಿನಲ್ಲಿ ನಡೆದ ವಕೀಲರ ದಿನಾಚರಣೆ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಪ್ರೋ ಲೀಗಲ್ ಟ್ರಸ್ಟ್ ನೇತೃತ್ವದಲ್ಲಿ ಲೀಗಲ್ ಲೈಮ್ ಲೈಟ್, ಪಿ.ಆರ್.ಸಿ.ಐ. ಬೆಂಗಳೂರು ಚಾರ್ಟರ್ ಆಶ್ರಯದಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿರುವ ಕರ್ನಾಟಕ ಸ್ಟೇಟ್ ಗವರ್ನಮೆಂಟ್ ಎಂಪ್ಲಾಯೀಸ್ ಅಸೋಸಿಯೇಶನ್’ನಲ್ಲಿ ಸಮಾರಂಭ ನಡೆಯಿತು.

ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯಮೂರ್ತಿ ವಿ. ಗೋಪಾಲ ಗೌಡ, ಹೈಕೋರ್ಟ್ ಸೀನಿಯರ್ ಅಡ್ವೊಕೇಟ್ ಬಿ.ವಿ. ಆಚಾರ್ಯ, ಪಿ.ಆರ್.ಸಿ.ಐ. ಸ್ಥಾಪಕ ಎಂ.ಬಿ. ಜಯರಾಮ್, ಪಿ.ಆರ್.ಸಿ.ಐ. ರಾಷ್ಟ್ರೀಯ ಅಧ್ಯಕ್ಷೆ ಗೀತಾ ಶಂಕರ್, ಹೈಕೋರ್ಟ್ ಸೀನಿಯರ್ ಅಡ್ವೊಕೇಟ್ ಡಿ.ಆರ್. ರವಿಶಂಕರ್, ಲೀಗಲ್ ಲೈಮ್ ಲೈಟ್’ನ ರಾಮಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…