ಟ್ರೆಂಡಿಂಗ್ ನ್ಯೂಸ್

ಎಂ.ಪಿ. ರೋಹಿಣಿ ಆಚಾರ್ಯ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕಲರ್‌ಫುಲ್ ಸುದ್ದಿ ಕನ್ನಡ ಮಾಸ ಪತ್ರಿಕೆ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಎಂ. ಪಿ. ರೋಹಿಣಿ ಆಚಾರ್ಯ ಆಯ್ಕೆಯಾಗಿದ್ದಾರೆ.

maithri

ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 24 ರಂದು ನಡೆಯಲಿದೆ.

ಈ ರಾಜ್ಯ ಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ನೆಹರುನಗರದ ಕರಕುಶಲ ಕಲೆ ಶಿಕ್ಷಕಿ ಎಂ. ಪಿ. ರೋಹಿಣಿ ಆಚಾರ್ಯ ಅವರನ್ನು ಸನ್ಮಾನಿಸಿ ಈ ಅಭಿನಂದನಾ ರಾಜ್ಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಾಷ್ಟ್ರ ಮಟ್ಟದಲ್ಲಿ  ಗಮನ ಸೆಳೆದ ಮುಳಿಯ ಗೋಲ್ಡ್ & ಡೈಮಂಡ್ಸ್ | “Most Preferred Retailer of India – 2026” ಗೌರವಕ್ಕೆ ಭಾಜನ

ಪುತ್ತೂರಿನ ಹೆಮ್ಮೆಯ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ದೇಶದ ಮಟ್ಟದಲ್ಲಿ…