tamanvi
ಟ್ರೆಂಡಿಂಗ್ ನ್ಯೂಸ್

ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ವರ್ಷಾಂತ್ಯದ ಕೊಡುಗೆಗಳು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ.

ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ.ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ. 25ರಿಂದ ಪ್ರಾರಂಭವಾಗಿದ್ದು, ಡಿ. 31ರವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಸಂಸ್ಥೆಯಲ್ಲಿ ಗ್ಲೊ ಫೆಸ್ಟ್ ಎಂಬ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ಡಿ. 15ರಿಂದ ನಡೆಯುತ್ತಿದ್ದು, ಜ. 15ರವರೆಗೆ ಇರಲಿದೆ. ಅದರಂತೆ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ 7 ಸಾವಿರ ರೂ.ವರೆಗಿನ ವಿಶೇಷ ರಿಯಾಯಿತಿಯೊಂದಿಗೆ ವಜ್ರಾಭರಣಗಳನ್ನು ಖರೀದಿಸಬಹುದಾಗಿದೆ. ಈ ಎಲ್ಲಾ ಆಫರ್‌ಗಳು ಪುತ್ತೂರು ಮಾತ್ರವಲ್ಲದೆ, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರದಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ಮಳಿಗೆಗಳಲ್ಲಿಯೂ ಲಭ್ಯವಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…