tamanvi
ಟ್ರೆಂಡಿಂಗ್ ನ್ಯೂಸ್

ಇನ್ನು ಪುತ್ತೂರಿನಲ್ಲೇ ಉತ್ಪಾದನೆಗೊಳ್ಳಲಿದೆ ಸಿ.ಎನ್.ಜಿ. | ಕಂಪ್ರೆಸ್ಡ್ ಬಯೋಗ್ಯಾಸ್ (ಸಿಬಿಜಿ) ಘಟಕ ಲೋಕಾರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಸಿ ತ್ಯಾಜ್ಯದಿಂದ ನಿರ್ಮಾಣಗೊಳ್ಳಲಿರುವ ಸಿ ಎನ್ ಜಿ ಉತ್ಪಾದನ ಘಟಕವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಭಾನುವಾರ ಬನ್ನೂರು ಡಂಪಿಂಗ್ ಯಾರ್ಡಿನಲ್ಲಿ ಲೋಕಾರ್ಪಣೆಗೊಳಿಸಿದರು.

ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಎಲ್ ಎಲ್ ಪಿ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಸ್ವಚ್ಚ ಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟಾಪ್ ಸೊಲ್ಯೂಷನ್ಸ್ ಇವರ ಸಾರಥ್ಯದಲ್ಲಿ ಪುತ್ತೂರು ನಗರ ಸಭೆಯ ಸಹಯೋಗದಲ್ಲಿ ಘಟಕವನ್ನು ನಿರ್ಮಿಸಲಾಗಿದೆ.

ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಹಸಿತ್ಯಾಜ್ಯದಿಂದ ಉತ್ಪಾದನೆ ಗೊಳ್ಳಲಿರುವ ಕರ್ನಾಟಕ ರಾಜ್ಯದ ಪ್ರಥಮ ಸಿ ಎನ್ ಜಿ ಘಟಕವಾಗಿರುತ್ತದೆ. ಸುಮಾರು 8 ಟನ್ ಗಳಷ್ಟು ಹಸಿ ತ್ಯಾಜ್ಯವನ್ನು ಸಂಸ್ಕರಿಸಲಿರುವ ಈ ಘಟಕಕ್ಕೆ ಸುಮಾರು 3 ಕೋಟಿ ರೂ. ವೆಚ್ಚವಾಗಿರುತ್ತದೆ. ಪ್ರತಿ ದಿನ‌ ಸರಾಸರಿ 250 ಕೆಜಿಯಷ್ಟು ಸಿ.ಎನ್.ಜಿ. ಉತ್ಪಾದನೆಗೊಳ್ಳಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…