ಟ್ರೆಂಡಿಂಗ್ ನ್ಯೂಸ್

ನೆಹರುನಗರ ರೋಹಿಣಿ ಆಚಾರ್ಯರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಭಟ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಧಾರವಾಡ ಚೇತನ ಪ್ರತಿಷ್ಠಾನ ನೀಡುವ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯನ್ನು ನೆಹರುನಗರದ ರೋಹಿಣಿ ಆಚಾರ್ಯ ಅವರಿಗೆ ಪ್ರದಾನ ಮಾಡಲಾಯಿತು.

maithri

aryabhata

ಬೆಂಗಳೂರಿನಲ್ಲಿ ನಡೆದ 2026ರ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ನಡೆದ ಶೈಕ್ಷಣಿಕ ಗೋಷ್ಠಿ, ಚರ್ಚೆ – ಸಂವಾದದ ಸಮಾರಂಭದಲ್ಲಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಹಾಗೂ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸುಳ್ಯದಲ್ಲಿ ಇಂದು ‘ದಿ ರಿದಾನ್ ಮಂದಿ’ ಶುಭಾರಂಭ | ಅರೇಬಿಯನ್ ಸಾಂಪ್ರದಾಯಿಕ ರುಚಿಯ ಸವಿಗೆ ಭವ್ಯ ಚಾಲನೆ

ಕರಾವಳಿ ಭಾಗದ ಆಹಾರಪ್ರಿಯರ ಬಹು ನಿರೀಕ್ಷಿತ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಇಂದು…