tamanvi
ಟ್ರೆಂಡಿಂಗ್ ನ್ಯೂಸ್

ನೆಹರುನಗರ ರೋಹಿಣಿ ಆಚಾರ್ಯರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಭಟ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಧಾರವಾಡ ಚೇತನ ಪ್ರತಿಷ್ಠಾನ ನೀಡುವ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯನ್ನು ನೆಹರುನಗರದ ರೋಹಿಣಿ ಆಚಾರ್ಯ ಅವರಿಗೆ ಪ್ರದಾನ ಮಾಡಲಾಯಿತು.

maithri

aryabhata

ಬೆಂಗಳೂರಿನಲ್ಲಿ ನಡೆದ 2026ರ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ನಡೆದ ಶೈಕ್ಷಣಿಕ ಗೋಷ್ಠಿ, ಚರ್ಚೆ – ಸಂವಾದದ ಸಮಾರಂಭದಲ್ಲಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಹಾಗೂ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…