tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸೇಲ್ ಇನ್ನು ಮೂರು ದಿನ ಮಾತ್ರ ಲಭ್ಯವಿದೆ.

maithri

ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂ.ಗೆ ರೂ. 500 ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ. 6,000 ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ ರೂ. 7,000ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಹಳೆಯ ಗೋ ಡೈಮಂಡ್ಸ್ ಆಭರಣಗಳಿಗೆ ಶೇ. 90 ಬೈಬ್ಯಾಕ್ ಸೌಲಭ್ಯವೂ ಲಭ್ಯವಿದೆ.

ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಆಭರಣ ಖರೀದಿಗೆ ಇದು ಸೂಕ್ತ ಸಮಯವಾಗಿದ್ದು. 8% VA ಶುಲ್ಕದಿಂದ ಆರಂಭವಾಗುವ ಹಳದಿ ಟ್ಯಾಗ್ ಆಭರಣಗಳು ಸೇರಿದಂತೆ ನವೀನ ವಿನ್ಯಾಸದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗೆ ಲಭ್ಯವಿದೆ.

ಸೀಮಿತ ಅವಧಿಗೆ ಮಾತ್ರ ನಡೆಯುತ್ತಿರುವ ಈ ವಿಶೇಷ ಆಟಿ ಸೇಲ್‌ನ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…

ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಉತ್ಪನ್ನಗಳ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಾಗಾರ

ಪುತ್ತೂರು: ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ಜುಲೈ 9ರಂದು…