Gl harusha
ಟ್ರೆಂಡಿಂಗ್ ನ್ಯೂಸ್

ರೇಷನ್ ಕಾರ್ಡ್ ತಿದ್ದುಪಡಿ: ಗೊಂದಲಕ್ಕೆ ತೆರೆ!

ರೇಷನ್ ಕಾರ್ಡ್‌ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್‌ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರೇಷನ್ ಕಾರ್ಡ್‌ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್‌ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

srk ladders
Pashupathi
Muliya

ರಾಜ್ಯದಲ್ಲಿ ರೇಷನ್ ಕಾರ್ಡ್‌ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ. ಆದರೆ ರೇಷನ್ ಕಾರ್ಡ್‌ ತಿದ್ದುಪಡಿಗೆ ಜನವರಿ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ಸರ್ಕಾರ ಹಂಚಿಕೊಂಡಿದೆ.

ರೇಷನ್‌ ಕಾರ್ಡ್‌ ತಿದ್ದುಪಡಿಯ ಕೊನೆಯ ದಿನಾಂಕದ ಬಗ್ಗೆ ಕೊನೆಗೂ ಆಹಾರ ಸರಬರಾಜು ಇಲಾಖೆ ಸ್ಪಷ್ಟನೆ ಕೊಟ್ಟಿದೆ. ರೇಷನ್ ಕಾರ್ಡ್‌ ತಿದ್ದುಪಡಿಯ ಬಗ್ಗೆ ಪಡಿತರ ಚೀಟಿದಾರರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಅಲ್ಲದೆ ರೇಷನ್‌ ಕಾರ್ಡ್‌ ತಿದ್ದುಪಡಿ ಮಾಡುವುದಕ್ಕೆ ಸರ್ಕಾರದಿಂದ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಮಾಡಿಲ್ಲ. ಹೀಗಾಗಿ ಸಾರ್ಜನಿಕರು ಆತಂಕಕ್ಕೆ ಒಳಗಾಗದೆ ರೇಷನ್ ಕಾರ್ಡ್‌ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ.

ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಜನರಿಗೆ ಈ ವಿಷಯವಾಗಿ ಗೊಂದಲ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತವಾದ ಮಾರ್ಗಸೂಚಿಯನ್ನು ಹೊರಡಿಸುವುದಾಗಿಯೂ ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕರೆ ಹೋಗ್ತಿಲ್ಲ, ನೆಟ್ ವರ್ಕ್ ಕೆಲಸ ಮಾಡ್ತಿಲ್ಲ!! ವರ್ಷಾಂತ್ಯಕ್ಕೆ ಹೀಗೇಕೆ ಮಾಡ್ತು ಕಂಪೆನಿಗಳು??

ಪುತ್ತೂರು: ಮೊಬೈಲ್ ಕರೆ ಹೋಗ್ತಿಲ್ಲ. ಇಂಟರ್ ನೆಟ್ ವರ್ಕ್ ಆಗ್ತಿಲ್ಲ. ಹೀಗೇಕಾಯ್ತು ಎಂಬ…

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಇನ್ನು ಕೆಲ ದಿನಗಳಷ್ಟೇ ಬಾಕಿ!! ಇ-ಕೆವೈಸಿ ಮಾಡುವುದು ಹೇಗೆ? ಎಲ್ಲಿ? ಇಲ್ಲಿದೆ ವಿವರ

ಪುತ್ತೂರು: ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ…

ಯಾವ ಬುದ್ಧಿವಂತಿಕೆ ನಿಮ್ಮ ಮಕ್ಕಳದ್ದು? ಬುದ್ಧಿವಂತಿಕೆ ವಿಕಸನಕ್ಕೆ ತಜ್ಞರು ನೀಡಿದ್ದಾರೆ ಅಮೂಲ್ಯ ಟಿಪ್ಸ್

ಮಕ್ಕಳ ಬುದ್ಧಿವಂತಿಕೆ. ಇಂದಿನ ಪರಿಸ್ಥಿತಿಯಲ್ಲಿ ಇದೊಂದು ದೊಡ್ಡ ಸಬ್ಜೆಕ್ಟೇ ಹೌದು. ಒಂದು…