tamanvi
ಟ್ರೆಂಡಿಂಗ್ ನ್ಯೂಸ್

ರೇಷನ್ ಕಾರ್ಡ್ ತಿದ್ದುಪಡಿ: ಗೊಂದಲಕ್ಕೆ ತೆರೆ!

ರೇಷನ್ ಕಾರ್ಡ್‌ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್‌ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರೇಷನ್ ಕಾರ್ಡ್‌ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲ ಶುರುವಾಗಿದ್ದು. ಈ ಗೊಂದಲಗಳಿಗೆ ಬ್ರೇಕ್‌ ಹಾಕುವುದಕ್ಕೆ ರಾಜ್ಯ ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ ರೇಷನ್ ಕಾರ್ಡ್‌ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ. ಆದರೆ ರೇಷನ್ ಕಾರ್ಡ್‌ ತಿದ್ದುಪಡಿಗೆ ಜನವರಿ 31 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ಸರ್ಕಾರ ಹಂಚಿಕೊಂಡಿದೆ.

ರೇಷನ್‌ ಕಾರ್ಡ್‌ ತಿದ್ದುಪಡಿಯ ಕೊನೆಯ ದಿನಾಂಕದ ಬಗ್ಗೆ ಕೊನೆಗೂ ಆಹಾರ ಸರಬರಾಜು ಇಲಾಖೆ ಸ್ಪಷ್ಟನೆ ಕೊಟ್ಟಿದೆ. ರೇಷನ್ ಕಾರ್ಡ್‌ ತಿದ್ದುಪಡಿಯ ಬಗ್ಗೆ ಪಡಿತರ ಚೀಟಿದಾರರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಅಲ್ಲದೆ ರೇಷನ್‌ ಕಾರ್ಡ್‌ ತಿದ್ದುಪಡಿ ಮಾಡುವುದಕ್ಕೆ ಸರ್ಕಾರದಿಂದ ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಮಾಡಿಲ್ಲ. ಹೀಗಾಗಿ ಸಾರ್ಜನಿಕರು ಆತಂಕಕ್ಕೆ ಒಳಗಾಗದೆ ರೇಷನ್ ಕಾರ್ಡ್‌ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ.

ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಜನರಿಗೆ ಈ ವಿಷಯವಾಗಿ ಗೊಂದಲ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತವಾದ ಮಾರ್ಗಸೂಚಿಯನ್ನು ಹೊರಡಿಸುವುದಾಗಿಯೂ ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕೊಡುಗೆಗಳು

ಪುತ್ತೂರು: ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಖ್ಯಾತ ಜಿ ಎಲ್…

ವಾಯುಪಡೆ ಬಳಿಕ ವಾಣಿಜ್ಯ ವಿಮಾನಯಾನಕ್ಕೆ ಅಭಿನಂದನ್ ವರ್ಧಮಾನ್; FLY91ಗೆ ಪೈಲಟ್ ಆಗಿ ಸೇರ್ಪಡೆ..!!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಬಾಲಾಕೋಟ್ ಕಾರ್ಯಾಚರಣೆಯ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿದ್ದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…